ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...