Monday, May 12, 2025

marriage of the two

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img