ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...
ಇಂದಿನ ಕಾಲದ ಹಲವು ಯುವಕರ ಸಮಸ್ಯೆ ಅಂದ್ರೆ ವಿವಾಹ. ವಯಸ್ಸು 30-40 ದಾಟಿದರೂ ಕಂಕಣ ಕೂಡಿ ಬಂದಿರುವುದಿಲ್ಲ. ಸಾಕಷ್ಟು ವಧುಗಳ ಜಾತಕ ಬಂದೂ ಮ್ಯಾಚ್ ಆಗೋದಿಲ್ಲಾ. ಮ್ಯಾಚ್ ಆದರೂ ಮದುವೆಯಾಗಲು ಹಲವು ಅಡೆ ತಡೆಗಳು ಕಂಡು ಬರುತ್ತದೆ. ಯಾಕೆ ಹೀಗೆ..? ಇದಕ್ಕೆ ಪರಿಹಾರವೇನು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ.
ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ :...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...