Monday, July 27, 2026

Marriage

ಎಂಗೇಜ್‌ಮೆಂಟ್ ಬಳಿಕ ಹುಡುಗನ ನಿಜರೂಪ ಬಯಲು: ಕನಸು ನುಚ್ಚು ನೂರಾಗಿದ್ದಕ್ಕೆ ಮಸಣ ಸೇರಿದ ವಧು

Bengaluru: ಯುವಕನೋರ್ವ ಎಂಗೇಜ್‌ಮೆಂಟ್ ಆಗುವವರೆಗೂ ಸುಮ್ಮನಿದ್ದು, ಎಂಗೇಜ್‌ಮೆಂಟ್ ಆಗಿ ಮದುವೆ ಡೇಟ್ ಕೂಡ ಫಿಕ್ಸ್ ಆದ ಬಳಿಕ, ಮದುವೆಯಾಗಬೇಕಾದ ಯುವತಿಗೆ ನಿನ್ನನ್ನು ನೋಡಿದ್ರೆ ನನಗೆ ಮೂಡ್ ಬರುವುದಿಲ್ಲ ಎಂದು ಹೇಳುವ ಮೂಲಕ, ಮದುವೆ ಕನಸು ಕಂಡಿದ್ದ ಯುವತಿಯ ಸಾವಿಗೆ ಕಾರಣನಾಗಿದ್ದಾನೆ. ಬೆಂಗಳೂರಿನ ಐಟಿ ಉದ್ಯೋಗಿ ಶಹಜಾನ್ ಜೊತೆ ಆಂಧ್ರದ ರೆಹಾನಾ ಎಂಬಾಕೆಯ ಮದುವೆ ಫಿಕ್ಸ್ ಆಗಿತ್ತು....

Meerut: ವಿಚ್ಛೇದನ ಪಡೆದು ಬಂದ ಮಗಳನ್ನು ಭರ್ಜರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

Meerut: ವಿಚ್ಛೇದನ ಅಂದ್ರೆ ಮರ್ಯಾದೆ ಹೋಗೋ ವಿಷಯ ಅಂತಾ ಹಲವರು ತಿಳಿದಿದ್ದಾರೆ. ಹೌದು.. ವಿಚ್ಛೇದನವಾದಾಗ ಹಲವರು ಹಲವು ರೀತಿ ಮಾತನಾಡುತ್ತಾರೆ. ವಿಚ್ಛೇದನ ಪಡೆದವರ ಪೋಷಕರಿಗೆ ಅವಮಾನವಾಗುವ ರೀತಿ ನಡೆದುಕ``ಳ್ಳುತ್ತಾರೆ. ಆದರೆ ಮಾನಸಿಕ ನೆಮ್ಮದಿ ಇರದೆ, ಪ್ರೀತಿ-ಕಾಳಜಿ ಯಾವುದೂ ಇಲ್ಲದ ಸಂಬಂಧದಲ್ಲಿ ಇದ್ದು, ಮುಂದೆ 1 ದಿನ ಆತ್ಮಹತ್ಯೆಯ ದಾರಿ ಹಿಡಿಯುವುದಕ್ಕಿಂತ ವಿಚ್ಛೇದನ ಪಡೆದು ನೆಮ್ಮದಿಯಾಗಿರುವುದೇ...

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ಮದುವೆ ಅಪ್​ಡೇಟ್ ಕೊಟ್ಟ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌

ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಮದುವೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಅನುಶ್ರೀ ಅವರ ಮದುವೆ ಕುರಿತು ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಪ್ರಶ್ನೆಗೆ ಆಗಸ್ಟ್‌ 28ರಂದು ಕೊನೆಗೂ ಉತ್ತರ ಸಿಕ್ಕಿತು. ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಇದೇ ರೀತಿಯಾಗಿ, ರಚಿತಾ ರಾಮ್ ಅವರ ವಿವಾಹ ಕುರಿತು ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ. ತಮ್ಮ ಜನ್ಮದಿನದ ಸಂದರ್ಭದಲ್ಲೇ ಅವರು...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...

ಆ್ಯಂಕರ್ ಅನುಶ್ರೀ ಕೈಹಿಡಿದ ಅಪ್ಪು ಅಭಿಮಾನಿ!

ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀಗೆ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಂದ್ರೆ ಜೀವಾತ್ಮ ಇದ್ದಂತೆ. ತಮ್ಮ ನಡೆ, ನುಡಿ, ಆಚಾರ, ವಿಚಾರ, ಸಹಾಯ ಮನೋಭಾವ.. ಹೀಗೆ ಪ್ರತಿಯೊಂದ್ರಲ್ಲೂ ಅಪ್ಪು ಅವರನ್ನೇ ಅನುಸರಿಸ್ತಾರೆ. ಇದೀಗ ಅಪ್ಪು ಅಭಿಮಾನಿಯೇ ಅನುಶ್ರೀಯನ್ನ ಕೈಹಿಡಿದಿದ್ದಾರೆ. ಈ ಬಗ್ಗೆ ಸ್ವತಃ ಅನುಶ್ರೀಯವರೇ ಹೇಳಿಕೊಂಡಿದ್ದಾರೆ. ಅನುಶ್ರೀ ಪತಿ ರೋಷನ್‌ ಅಪ್ಪು ಅಭಿಮಾನಿಯಂತೆ. ರೋಷನ್‌ ಕೂಡ...

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್‌ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್‌ ಕಲರ್‌ ಕಾಂಬಿನೇಷನ್‌ ರೇಷ್ಮೆ...

ಯಾತ್ರೆ, ಮದುವೆಗೆ ಇಡೀ ರೈಲು ನಿಮ್ಮದೇ!

ನಿಮ್ಮ ಮದುವೆ, ತೀರ್ಥಯಾತ್ರೆ ಅಥವಾ ಫ್ಯಾಮಿಲಿ ಟ್ರಿಪ್‌ಗಾಗಿ ಬಸ್‌ ಬುಕ್ ಮಾಡೋದಕ್ಕೆ ತಯಾರಿ ಮಾಡಿಕೊಂಡಿದ್ದೀರಾ? ಈಗ ಅದಕ್ಕಿಂತ ಲೇಟೆಸ್ಟ್ ಆಯ್ಕೆ ಇದೆ – ನೀವು ಇಡೀ ರೈಲು ಅಥವಾ ರೈಲು ಬೋಗಿಯನ್ನೇ ಬುಕ್ ಮಾಡಬಹುದೆಂಬುದು ನಿಮಗೆ ಗೊತ್ತಾ? ಹೌದು! IRCTC, FTR ಸೇವೆಯ ಮೂಲಕ, ನೀವು ಒಂದು ಅಥವಾ ಎರಡು ಬೋಗಿಗಳನ್ನು, ಇಲ್ಲವೆ ಸಂಪೂರ್ಣ ರೈಲನ್ನೇ...

ನಿಮಗೆ ಅದ್ಧೂರಿ ಮದುವೆಯಲ್ಲಿ ಭಾಗವಹಿಸಬೇಕೇ..? ನೀವು ಅಟೆಂಡ್ ಮಾಡಬಹುದು ನಕಲಿ ಮದುವೆ ಪಾರ್ಟಿ

Web News: ಮುಂಚೆ ಎಲ್ಲ ಮದುವೆ ಅಂದ್ರೆ, ಮುನ್ನ ದಿನದ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರ, ಮೆಹೆಂದಿ ಶಾಸ್ತ್ರ, ಮರುದಿನ ಮದುವೆ, ಅದರ ಮರುದಿನ ರಿಸೆಪ್ಕ್ಷನ್ ಅಥವಾ ಬೀಗರೂಟ. ಇಷ್ಟೇ ಆಗಿತ್ತು. ಆದರೆ ಈಗ ಹಾಗಿಲ್ಲ. ಶ್ರೀಮಂತರ ಮದುವೆ ಅಂದ್ರೆ, ಅಲ್ಲಿ 1 ವಾರದವರೆಗೆ ಕಾರ್ಯಕ್ರಮವಿರುತ್ತದೆ. ಸಂಗೀತ್, ಮೆಹೆಂದಿ, ಹಳದಿ, ಮದುವೆ, ರಿಸೆಪ್ಶನ್ ಸೇರಿ...

ಪ್ರೀತಿಸಿ ವಿವಾಹವಾದ ಮೂರನೇ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ. ಕೆಲವರು ಪ್ರೀತಿ ಮಾಡಿ,...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img