Friday, April 18, 2025

Marriage

ಅಪ್ಪನನ್ನೇ ವಿವಾಹವಾದ ಪುತ್ರಿ: ಯಾರು ಬೆಂಬಲಿಸದಿದ್ದರೂ ನಾವು ಸಂಸಾರ ನಡೆಸುತ್ತೇವೆ ಎಂದ ಮಗಳು

News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವರು ಹಲವು ರೀತಿಯ ರೀಲ್ಸ್ ಮಾಡುತ್ತಾರೆ. ಅದರಲ್ಲಿ ಕೆಲವು ರೀಲ್ಸ್ ಅರ್ಥಪೂರ್ಣವಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. ಆದರೆ ಇನ್ನು ಕೆಲವು ಅರ್ಥವಿಲ್ಲದ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. https://youtu.be/sDbdkqxColM ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಓರ್ವ...

ಮಗನಿಗೆ ಹೆಣ್ಣು ಹುಡುಕಲು ಹೋಗಿ ಮ್ಯಾರೇಜ್ ಆ್ಯಪ್‌ನಲ್ಲಿ 18 ಲಕ್ಷ ಹಣ ಕಳೆದುಕೊಂಡ ವೃದ್ಧ

Bengaluru News: ಮಕ್ಕಳ ಮದುವೆ ಮಾಡುವುದೆಂದರೆ, ಅಪ್ಪ ಅಮ್ಮನಿಗೆ ಅದೆಷ್ಟರ ಮಟ್ಟಿನ ಜವಾಬ್ದಾರಿ ಎಂದು ಅನುಭವಿಸಿದವರಿಗಷ್ಟೇ ಗೊತ್ತಿರುತ್ತದೆ. ಅದರಲ್ಲೂ ಆ್ಯಪ್‌ ಮೂಲಕ ಹೆಣ್ಣು- ಗಂಡು ಹುಡುಕಿ ಮಕ್ಕಳಿಗೆ ಮದುವೆ ಮಾಡುವುದು ಚಾಲೆಂಜೇ ಸರಿ. ಆದರೆ ಇಲ್ಲೋರ್ವ ವೃದ್ಧ ತನ್ನ ಮಗನಿಗೆ ವಧು ಹುಡುಕಲು ಹೋಗಿ, 18 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. https://youtu.be/WjmKvfwrivQ 61 ವರ್ಷದ ಬೆಂಗಳೂರಿನ ಶಂಕರ್...

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...

ಮಾದರಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಿದ ಕಲಾಪ್ರೇಮಿಗಳು: ನೆಟ್ಟಿಗರಿಂದ ಶ್ಲಾಘನೆ

Bengaluru News: ಬೆಂಗಳೂರು : ನಾನಾ ಬಗೆಯ ಕಸರತ್ತು ಮಾಡಿ ಪ್ರೀ ವೆಡ್ಡಿಂಗ್ ಮಾಡುವ ಈ ಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ ಮಾಡಿದ ಜೋಡಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು,...

Pakistan News: ಪ್ರೇಮ ವಿವಾಹಕ್ಕೆ ಒಪ್ಪದ ಕುಟುಂಬಸ್ಥರನ್ನೇ ಬಲಿ ಪಡೆದ ಖತರ್ನಾಕ್ ಅಪ್ರಾಪ್ತೆ

Pakistan: ಪಾಕಿಸ್ತಾನದಲ್ಲಿ ಅಪ್ರಾಪ್ತೆಯೊಬ್ಬಳು, ತಾನನು ಪ್ರೀತಿಸಿದ ಯುವಕನೊಂದಿಗೆ ತನ್ನ ಮದುವೆ ಮಾಡಿಕೊಡಲು ಒಪ್ಪದ ತಂದೆ ತಾಯಿ ಸೇರಿ 13 ಜನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾಳೆ. ಊಟದಲ್ಲಿ ವಿಷ ಹಾಕಿ, ಎಲ್ಲರಿಗೂ ನೀಡಿದ್ದು, ವಿಷಪೂರಿತ ಊಟ ಮಾಡಿ, ಕುಟುಂಬಸ್ಥರೆಲ್ಲ ಸಾವನ್ನಪ್ಪಿದ್ದಾರೆ. https://youtu.be/nZgizSTCRKs ಆಗಸ್ಟ್‌ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ....

Hubli News: ಸಾವಿನಲ್ಲೂ ಒಂದಾದ ದಂಪತಿ: ಕಂಬನಿ ಮಿಡಿದ ಕುಸುಗಲ್ ಗ್ರಾಮಸ್ಥರು!

Hubli News: ಹುಬ್ಬಳ್ಳಿ: ಅವರಿಬ್ಬರು ಸಂಸಾರದಲ್ಲಿ ಕಷ್ಟ ಸುಖ ಕಂಡಿದ್ದ ದಂಪತಿ. ವೈವಾಹಿಕ ಜೀವನದಲ್ಲಿ ಜೊತೆಗೆ 44 ವರ್ಷಗಳಿದ್ದ ದಂಪತಿ ಇಂದು ಇಬ್ಬರೂ ಒಟ್ಟಿಗೆ ಸಾವಿನ ಮನೆ ಕದ ತಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ಗಂಡ ಹೆಂಡತ ಒಂದಾಗಿದ್ದಾರೆ. ಇಂಥದ್ದೊಂದು ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು, ಕುಸುಗಲ್ ಗ್ರಾಮದ ನಿವಾಸಿಗಳಾದ...

Chikkodi News: ಹಸೆಮಣೆ ಏರಬೇಕಿದ್ದ ವರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು

Chikkodi News: ಮದುವೆ ಅಂದ್ರೆ ಎಷ್ಟೆಲ್ಲ ಕನಸು ಇರತ್ತೆ. ಅದರಲ್ಲೂ ಇಂದಿನ ಕಾಲದಲ್ಲಿ ಹೆಣ್ಣು ಸಿಗೋದೇ ಕಷ್ಟ ಅಂತಿರುವಾಗ, ಮದುವೆ ಫಿಕ್ಸ್ ಆಗೋದು ಕೂಡ ಒಂದು ಅದೃಷ್ಟ ಅನ್ನು ಕಾಲವಿದು. ಆದರೆ ಮದುವೆ ಫಿಕ್ಸ್ ಆಗಿ, ಮದುವೆಯ ತಯಾರಿ ನಡೆಯುತ್ತಿರುವಾಗಲೇ, ವರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಜುಂಜರವಾಡದಲ್ಲಿ ನಡೆದಿದೆ. https://youtu.be/DeCg5eH6ZAs ಸೆಪ್ಟೆಂಬರ್...

ಹೆಣ್ಣು ಸಿಕ್ಕಿಲ್ಲವೆಂದು ಈತ ಯಾರನ್ನು ಮದುವೆಯಾದ ಗೊತ್ತಾ..? ನಾಲ್ಕೇ ದಿನಕ್ಕೆ ಡಿವೋರ್ಸ್ ಕೂಡ ಆಯ್ತು

International News: ಇಂದಿನ ಕಾಲದಲ್ಲಿ ಹೆಣ್ಣು ಸಿಗುವುದು, ವಿವಾಹವಾಗುವುದೆಲ್ಲ ದೊಡ್ಡ ವಿಚಾರವೇ ಸರಿ. ಕೆಲವರಿಗೆ ವಿದ್ಯೆ ಇರುವುದಿಲ್ಲ,ಇನ್ನು ಕೆಲವರಿಗೆ ಕೆಲಸವಿರುವುದಿಲ್ಲ, ಮತ್ತೆ ಕೆಲವರಿಗೆ ವಿದ್ಯೆ, ಕೆಲಸ, ಸ್ವಂತ ಮನೆ, ಆಸ್ತಿ, ಅಂದ- ಚೆಂದ ಎಲ್ಲವೂ ಇದ್ದು, ಜಾತಕದಲ್ಲಿ ದೋಷವಿರುತ್ತದೆ. ಅಥವಾ ಎಲ್ಲವೂ ಇದ್ದರೂ, ಹೆಣ್ಣು ಸಿಗುವುದಿಲ್ಲ. ಹಾಗಾಗಿ ಇಂದಿನ ಕಾಲದಲ್ಲಿ ವಯಸ್ಸು 40 ದಾಟಿದರೂ,...

ಸೊಸೆಯನ್ನೇ ಮದುವೆಯಾದ ಅತ್ತೆ: ಇದು ಮೂರು ವರ್ಷದ ಲವ್ ಎಂದ ಜೋಡಿ

Bihar: ಪ್ರೀತಿ ಅನ್ನೋದು ಇತ್ತೀಚಿನ ದಿನಗಳಲ್ಲಿ ಯಾವ ರೀತಿಯ ಅರ್ಥ ಪಡೆದುಕೊಳ್ಳುತ್ತಿದೆ ಅಂದರೆ, ಚಿತ್ರ-ವಿಚಿತ್ರ ಲವ್ ಸ್ಟೋರಿಗಳನ್ನು ನಾವು ಕೇಳುತ್ತಿದ್ದೇವೆ. 80ರ ವೃದ್ಧನನ್ನು 16ರ ಯುವತಿ ವಿವಾಹವಾಗುವುದು. 40ರ ಮಹಿಳೆಯ ಮೇಲೆ 20ರ ಯುವಕನಿಗೆ ಪ್ರೇಮವಾಗುವುದು. ಹೀಗೆ ವಯಸ್ಸಿನ ಹಂಗೇ ಇಲ್ಲದೇ, ಪ್ರೇಮಾಂಕುರವಾಗುತ್ತದೆ. ಆದ್ರೆ ಭಾರತದಲ್ಲಿ ಸಲಿಂಗ ಕಾಮಕ್ಕೆ ಅವಕಾಶ ಸಿಕ್ಕ ಬಳಿಕ, ಈ ರೀತಿಯ...

ಬ್ಯಾಚುಲರ್ ಪಾರ್ಟಿಯಲ್ಲಿ ಸಖತ್ ಎಂಜಾಯ್ ಮಾಡಿದ ನಟಿ ಸೋನಲ್ ಮಂಥೆರೋ

Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ. ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್‌, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img