Saturday, March 7, 2026

Marriage

Problems in Divorce: ಅಪ್ಪ-ಅಮ್ಮನ ಜಗಳ ಮಕ್ಕಳು ಯಾರ ಸುಪರ್ದಿಗೆ?

Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...

ಮಹಿಳೆಯರಿಗೆ ಕಾನೂನಿನ ಅನುಕೂಲಗಳು, ಗಂಡಸರಿಗೆ ತೊಂದರೆ ಆಗುವ ಅಂಶಗಳೇನು..?

Web Story: ಇತ್ತೀಚಿನ ದಿನಗಳಲ್ಲಿ ಹಲವು ಮಹಿಳೆಯರು, ಗಂಡನಿಂದ ಡಿವೋರ್ಸ್ ಪಡೆದು, ಜೀವನಾಂಶ ಪಡೆಯಬೇಕು ಅನ್ನೋ ಕಾರಣಕ್ಕೆ ಮದುವೆಯಾಗಿರುವಂತೆ ನಡೆದುಕೊಳ್ಳುತ್ತಿದ್ದಾರೆ. ಅದರಂತೆ ಅತುಲ್ ಎಂಬ ಟೆಕ್ಕಿ ಸಾವನ್ನಪ್ಪಿದ್ದೇ ಇದಕ್ಕೆ ಸ್ಪಷ್ಟ ಉದಾಹರಣೆ, ಹಲವು ಬಾರಿ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವಂತೆ ಮಾಡಿ, ಆತ ಬೆಂಗಳೂರಿನಿಂದ ಪದೇ ಪದೇ ತನ್ನೂರಿಗೆ ಹೋಗಲೇಬೇಕಾದ ಸಂದರ್ಭ ಅನಿವಾರ್ಯವಾಗುವಂತೆ ಮಾಡಿ, ಕೊನೆಗೂ...

News: ಡಿವೋರ್ಸ್‌ ಗೊತ್ತು..:| ಆದ್ರೆ ಏನಿದು ಸ್ಲೀಪ್‌ ಡಿವೋರ್ಸ್‌..?

Health Tips: ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಅನ್ನೋ ವಿಷಯ, ಡಿವೋರ್ಸ್ ಅನ್ನೋ ಪದ ಅದೆಷ್ಟರ ಮಟ್ಟಿಗೆ ಸದ್ದು ಮಾಡಿತ್ತಿದೆ ಎಂದರೆ, ಚಿಕ್ಕ ಮಕ್ಕಳಿಗೂ ಡಿವೋರ್ಸ್ ಅಂದ್ರೆ ಏನು ಅಂತಾ ಗೊತ್ತಾಗುತ್ತಿದೆ. ಕೆಲವು ಸೆಲೆಬ್ರಿಟಿಗಳಂತೂ, ಮದುವೆಯಾಗೋದೇ ಡಿವೋರ್ಸ್ ತೆಗೆದುಕೊಳ್ಳೋಕ್ಕೆ ಅನ್ನೋ ರೀತಿ ಆಡುತ್ತಿದ್ದಾರೆ. ಮದುವೆಯಾಗಿ, ಸಂಸಾರ ನಡೆಸಲು ಇಷ್ಟವಿಲ್ಲದಿದ್ದಾಗ, ಕಾನೂನು ಪ್ರಕಾರವಾಗಿ ದೂರವಾಗುವುದನ್ನು ಡಿವೋರ್ಸ್ ಎನ್ನಲಾಗುತ್ತದೆ. ಆದರೆ...

2050ಕ್ಕೆ ಮದುವೆ ಅನ್ನೋ ಕಾನ್ಸೆಪ್ಟ್ ಅಪರೂಪವಾಗತ್ತಾ..? ಆಗಬಹುದು ಅಂತಿದೆ ಈ ವರದಿ

Marriage: ಬೇರೆ ದೇಶಗಳಿಗೆ ಹೋಲಿಸಿದರೆ, ನಮ್ಮ ದೇಶದಲ್ಲಿ ಮದುವೆ ಗ್ರ್ಯಾಂಡ್ ಆಗಿ, ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಹೂವು ಮಾರಾಟಗಾರರಿಗೆ, ಕೇಟರಿಂಗ್‌ನವರಿಗೆ, ಮೇಕಪ್ ಮಾಡುವವರಿಗೆ, ಡೆಕೋರೇಟರ್‌ಗಳಿಗೆ ಹೀಗೆ ಹಲವರಿಗೆ ಅತ್ಯುತ್ತಮ ರೀತಿಯಲ್ಲಿ ಮಾರಾಟವಾಗುವಂತೆ ನಮ್ಮ ದೇಶದಲ್ಲಿ ಮದುವೆಯಾಗುತ್ತದೆ. ಆದರೆ 2050ರಲ್ಲಿ ಮದುವೆ ಅನ್ನೋದು ಒಂದು ಅಪರೂಪದ ಫಂಕ್ಷನ್ ಆಗಬಹುದು ಅಂತಿದೆ ಕೆಲವು ವರದಿ. ಮಾರ್ಗನ್ ಸ್ಟ್ಯಾನ್ಲಿ ಎನ್ನುವವರು ರಿಸರ್ಚ್...

ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ.. ಶಾಕಿಂಗ್ ನ್ಯೂಸ್

National News: ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿ ಮದುವೆಯಾದ ಮೊದಲ ರಾತ್ರಿ ಮಹಿಳೆ ತನ್ನ ಪತಿಗೆ ಹಾಲಿನಲ್ಲಿ ಮತ್ತು ಬರುವ ಮಾತ್ರೆ ಹಾಕಿಕೊಟ್ಟಿದ್ದು, ಮತ್ತು ಬಂದು ನಿದ್ರಿಸಿದ ಬಳಿಕ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಚಿನ್ನ, ಬೆಳ್ಳಿ ಒಡವೆಗಳನ್ನು ಪ್ಯಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ. ಇತ್ತ ಮತ್ತಿನ ಗುಳಿಗೆಯಿಂದ ಆರೋಗ್ಯ ಹದಗೆಟ್ಟು ಪತಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗನ...

ಮದುವೆಯಂದು ಮಧುವಿನ ಮನೆಯವರು ವರನಿಗೆ ಎಂಥ ಭರ್ಜರಿ ಗಿಫ್ಟ್ ಕೊಟ್ರು ಗೊತ್ತಾ..?

Uttara Pradesh News: ವರದಕ್ಷಿಣೆ ಅನ್ನೋದು ಭಾರತದಲ್ಲಿ ಎಂದೂ ಇರದ ಪದ್ಧತಿ. ಮಹಾಭಾರತ ಕಾಲದಲ್ಲಂತೂ ಹೆಣ್ಣಿನ ಕಡೆಯವರಿಗೆ ಮತ್ತು ಹೆಣ್ಣಿನ ಮನೆಯವರಿಗೆ ಹೆಚ್ಚಿನ ಪ್ರಾಶಸ್ತ್ಯವಿತ್ತು. ಆದರೆ ಭಾರತಕ್ಕೆ ಬಂದ ಬ್ರಿಟಿಷರು, ಡೌರಿ ಎನ್ನುವ ದರಿದ್ರ ಪದ್ಧತಿಯನ್ನು ನಮ್ಮ ಮೇಲೆ ಹೇರಿ, ಹೆಣ್ಣಿನ ಕಡೆಯವರಿಗೆ ಸಿಗುತ್ತಿದ್ದ ಗೌರವ ತಗ್ಗಿಸಿದರು. ಬಳಿಕ ವರದಕ್ಷಿಣೆ ಪದ್ಧತಿ ಜಾರಿಗೆ ಬಂತು....

Sports News: ವಿವಾಹಕ್ಕೆ ಸಜ್ಜಾದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ವರನ್ಯಾರು ಗೊತ್ತಾ..?

Sports News: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ವಿವಾಹಕ್ಕೆ ಸಜ್ಜಾಗಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಸಿಂಧು ಹಸೆಮಣೆ ಏರಲು ಸಜ್ಜಾಗಿದ್ದು, ಅವರನ್ನು ವಿವಾಹವಾಗಲಿರುವ ವರ ಕೂಡ ಸ್ಪೋರ್ಟ್ಸ್‌ಗೆ ಸಂಬಂಧಿಸಿದ ಕೆಲಸವನ್ನೇ ಮಾಡುತ್ತಿದ್ದಾರೆ. https://youtu.be/NAnISujdAU4 ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜಿ ಎಂಬ ಪ್ರೈವೇಟ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟದತ್ತ ಸಾಯಿ ಎಂಬುವವರನ್ನು ಸಿಂಧು ವಿವಾಹವಾಗುತ್ತಿದ್ದಾರೆ. ವೆಂಕಟದತ್ತ ಸಾಯಿ ಐಪಿಎಲ್...

ಅಪ್ಪನನ್ನೇ ವಿವಾಹವಾದ ಪುತ್ರಿ: ಯಾರು ಬೆಂಬಲಿಸದಿದ್ದರೂ ನಾವು ಸಂಸಾರ ನಡೆಸುತ್ತೇವೆ ಎಂದ ಮಗಳು

News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವರು ಹಲವು ರೀತಿಯ ರೀಲ್ಸ್ ಮಾಡುತ್ತಾರೆ. ಅದರಲ್ಲಿ ಕೆಲವು ರೀಲ್ಸ್ ಅರ್ಥಪೂರ್ಣವಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. ಆದರೆ ಇನ್ನು ಕೆಲವು ಅರ್ಥವಿಲ್ಲದ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. https://youtu.be/sDbdkqxColM ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಓರ್ವ...

ಮಗನಿಗೆ ಹೆಣ್ಣು ಹುಡುಕಲು ಹೋಗಿ ಮ್ಯಾರೇಜ್ ಆ್ಯಪ್‌ನಲ್ಲಿ 18 ಲಕ್ಷ ಹಣ ಕಳೆದುಕೊಂಡ ವೃದ್ಧ

Bengaluru News: ಮಕ್ಕಳ ಮದುವೆ ಮಾಡುವುದೆಂದರೆ, ಅಪ್ಪ ಅಮ್ಮನಿಗೆ ಅದೆಷ್ಟರ ಮಟ್ಟಿನ ಜವಾಬ್ದಾರಿ ಎಂದು ಅನುಭವಿಸಿದವರಿಗಷ್ಟೇ ಗೊತ್ತಿರುತ್ತದೆ. ಅದರಲ್ಲೂ ಆ್ಯಪ್‌ ಮೂಲಕ ಹೆಣ್ಣು- ಗಂಡು ಹುಡುಕಿ ಮಕ್ಕಳಿಗೆ ಮದುವೆ ಮಾಡುವುದು ಚಾಲೆಂಜೇ ಸರಿ. ಆದರೆ ಇಲ್ಲೋರ್ವ ವೃದ್ಧ ತನ್ನ ಮಗನಿಗೆ ವಧು ಹುಡುಕಲು ಹೋಗಿ, 18 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. https://youtu.be/WjmKvfwrivQ 61 ವರ್ಷದ ಬೆಂಗಳೂರಿನ ಶಂಕರ್...

ಸೌರಭ್ ಮದುವೆಗೆ ಬಂದ್ರೆ ಒದ್ದು ಓಡಿಸಲಾಗುವುದು: ಆಮಂತ್ರಣ ಪತ್ರಿಕೆಯಲ್ಲಿ ಬರೆದ ವಿಚಿತ್ರ ಲೈನ್ ವೈರಲ್

Uttar Pradesh: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ, ನಿಮ್ಮ ಉಪಸ್ಥಿತಿಯೇ ಉಡುಗೊರೆ, ಮರೆಯದೇ ಬನ್ನಿ ಅಂತೆಲ್ಲ ಹಾಕಿರುತ್ತಾರೆ. https://youtu.be/kfCaVZFf7pE ಆದರೆ ಉತ್ತರಪ್ರದೇಶದಲ್ಲಿ ನಡೆದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸೌರಭ್ ಮದುವೆಗೆ ಬಂದರೆ, ಅಥವಾ ಮದುವೆ ಮನೆಯಲ್ಲಿ ಕಾಣಿಸಿಕೊಂಡರೆ, ಒದ್ದು ಓಡಿಸಲಾಗುವುದು ಎಂದು ಬರೆಯಲಾಗಿದೆ. ಉತ್ತರಪ್ರದೇಶದ ಇಟಾ ಜಿಲ್ಲೆಯ ಬಿಚ್‌ಪುರಿ ಗ್ರಾಮದಲ್ಲಿ ರೋಹಿತ್ ಮತ್ತು ರಜಿನಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img