ಹಿಜಾಬ್ ಬೇಕೆಂದು ಕೆಲ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ ಇಲ್ಲೊಬ್ಬ ಯುವತಿ ತನ್ನ ಮದುವೆಯಾದ ಮರು ಕ್ಷಣವೇ ಮದುವೆ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾಳೆ.
ಮಂಡ್ಯ ಜಿಲ್ಲೆಯ ಪಾಂಡವಪುರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಪಾಂಡವಪುರ ತಾಲೂಕಿನ ಲಿಂಗಾಪುರದ ಐಶ್ವರ್ಯಗೆ ಮತ್ತು ಶ್ರೀರಂಗಪಟ್ಟಣದ ಲಕ್ಷ್ಮೀಪುರದ ಅವಿನಾಶ್ಗೆ ಮದುವೆ...
ಮದುವೆ ಅಂದ್ರೆ ಓರ್ವ ಮನುಷ್ಯನ ಜೀವನವನ್ನ ಬದಲಾಯಿಸುವ ಸಮಯ. ಅದು ಒಳ್ಳೆ ರೀತಿಯಿಂದಲೂ ಆಗಿರಬಹುದು. ಕೆಟ್ಟ ರೀತಿಯಿಂದಲೂ ಆಗಿರಬಹುದು. ಒಳ್ಳೆಯ ಜೀವನ ಸಂಗಾತಿ ಸಿಕ್ಕರೆ, ಜೀವನ ಅತ್ಯುತ್ತಮವಾಗಿರುತ್ತದೆ. ಅದೇ ಉತ್ತಮವಲ್ಲದ ಜೀವನ ಸಂಗಾತಿ ಸಿಕ್ಕಾಗ, ಯಾಕಾದ್ರೂ ಮದುವೆಯಾದ್ನೋ ಅನ್ನೋ ಪರಿಸ್ಥಿತಿಗೆ ಬಂದುಬೀಡ್ತೀವಿ. ಆದ್ರೆ ಪ್ರಪಂಚದಲ್ಲಿ 5 ಜನ ಹೇಗೆ ವಿಚಿತ್ರವಾಗಿ ಮದುವೆಯಾಗಿದ್ದಾರೆಂದರೆ, ಅವರಿಗೆ ವೈವಾಹಿಕ...
ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಇಷ್ಟು ದಿನ ರಷ್ಯಾ ಪಡೆ...
ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...
ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ..
ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...
ನಾವು ಮಗಳ ವಯಸ್ಸಿನ ಯುವತಿಯನ್ನ ಮದುವೆಯಾದ ವರ ಎಂದು ಹಲವು ಸುದ್ದಿಗಳನ್ನ ಕೇಳೀರ್ತಿವಿ. ಇಂದೂ ಕೂಡ ಇಂಥದ್ದೇ ಸುದ್ದಿ ಹೊರಬಿದ್ದಿದೆ. ಆದ್ರೆ ಇದು ಯಾರೋ ಸಾಮಾನ್ಯ ವ್ಯಕ್ತಿಯ ಮದುವೆಯ ವಿಷಯವಲ್ಲ. ಬದಲಾಗಿ ಪಾಕ್ ಸಂಸದನ ಮದುವೆ ವಿಷಯ. 56 ವರ್ಷದ ಪಾಕ್ ಸಂಸದ ಅಮೀರ್ ಲಿಯಾಕತ್ ಹುಸೇನ್, 18ರ ಯುವತಿಯನ್ನ ವಿವಾಹವಾಗಿದ್ದಾರೆ.
ಅಮೀರ್ಗೆ ಈಗಾಗಲೇ ಎರಡು...
ದೇಶದಲ್ಲಿ ಕೊರೊನಾ (Corona) ಬಂದಾಗಿನಿಂದ ಮದುವೆಗಳಿಗೆ ಸರ್ಕಾರಗಳ ನಿರ್ಭಂದ ಮತ್ತು ಷರತ್ತುಗಳ ನಡುವೆ ಮದುವೆಗಳು ನಿರಂತರಾವಾಗಿ ನಡೆಯುತ್ತಲೇ ಇವೆ. ಆ ಮದುವೆಗಳಿಗೆ ಕೇಲವರೂ ಹೋಗುವ ಆಸೆ ಆದರೆ ಕೊರೊನಾ ಹರಡುವ ಭೀತಿಯಿಂದ ಮನೆಯಲ್ಲಿಯೇ ಉಳಿದು ಬಿಡುತ್ತಾರೆ. ಇನ್ನೂ ಕೇಲವರು ಆನ್ ಲೈನ್ ಮೂಲಕ ಮದುವೆಯ ಸಭಾರಂಭಗಳಿಗೆ ಹಾಜರಾಗಿರುತ್ತಾರೆ.
ಆದರೆ ಈ ಎಲ್ಲಾದರ ನಡುವೆ ತ್ರೀಡಿ (3D)...
ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ.
ಇತ್ತೀಚೆಗೆ ಸಮಂತಾ ಮತ್ತು...
ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ.
ವಿಚಿತ್ರ...
ಹಿಂದೂ ಧರ್ಮದಲ್ಲಿ ಮಹಿಳೆಯರು ವಿವಾಹದ ಬಳಿಕ ತಾಳಿ, ಕುಂಕುಮ, ಕಾಲುಂಗುರ, ಬಳೆ, ಮೂಗು ಬೊಟ್ಟು ಧರಿಸುತ್ತಾರೆ. ಈ ಐದು ಆಭರಣ ಧರಿಸಿದವರನ್ನ ಮುತ್ತೈದೆ ಅಂತಾ ಕರೆಯಲಾಗುತ್ತದೆ. ವಿವಾಹಿತೆಯರು ಈ ಆಭರಣವನ್ನ ಯಾಕೆ ಧರಿಸಬೇಕು..? ಇದರ ಹಿಂದಿರುವ ವೈಜ್ಞಾನಿಕ ಕಾರಣವಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ತಾಳಿ: ತಾಳಿ ಸುಮಂಗಲಿಯರ ಸಂಕೇತ, ಅದೊಂದು ಪವಿತ್ರ ದಾರ....
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...