Sunday, June 14, 2026

Marriage

ಮೋಸಗಾರನ ಬಲೆಗೆ ಬಿದ್ದ ವಿದ್ಯಾವಂತ ಮಹಿಳೆಯರು: 7 ರಾಜ್ಯ, 18 ಮದುವೆ..

ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...

ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ..? ಯಾರ್ಯಾರು ಭಾಗವಹಿಸಿದ್ದರು..?

ಲಕ್ಷ್ಮೀ ದೇವಿ ಅಂದ್ರೆ ಎಲ್ಲರಿಗೂ ಇಷ್ಟವಾಗುವ ದೇವತೆ. ಯಾಕಂದ್ರೆ ಆಕೆ ಹಣದ ಸುರಿಮಳೆ ಸುರಿಸುವ ದೇವಿ. ಹಾಗಾಗಿ ಆಕೆ ಎಲ್ಲರಿಗೂ ಇಷ್ಟವಾಗೋದು ಸಹಜ. ಆದ್ರೆ ಲಕ್ಷ್ಮೀ ದೇವಿಯ ಸ್ವಯಂವರ ಆಗಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ, ಹಾಗಾದ್ರೆ ಲಕ್ಷ್ಮೀಯ ಸ್ವಯಂವರದ ಕಥೆಯನ್ನ ಕೇಳೋಣ ಬನ್ನಿ.. ಲಕ್ಷ್ಮೀ ದೇವಿ ವಿಷ್ಣುವಿನ ಮನದನ್ನೆ. ಈ ಮನದನ್ನೆ ಹುಟ್ಟಿದ್ದು,...

56 ವರ್ಷದ ಸಂಸದ ಮದುವೆಯಾಗಿದ್ದು 18ರ ಯುವತಿಯನ್ನ, ಅದೂ ಮೂರನೇ ಮದುವೆ..!

ನಾವು ಮಗಳ ವಯಸ್ಸಿನ ಯುವತಿಯನ್ನ ಮದುವೆಯಾದ ವರ ಎಂದು ಹಲವು ಸುದ್ದಿಗಳನ್ನ ಕೇಳೀರ್ತಿವಿ. ಇಂದೂ ಕೂಡ ಇಂಥದ್ದೇ ಸುದ್ದಿ ಹೊರಬಿದ್ದಿದೆ. ಆದ್ರೆ ಇದು ಯಾರೋ ಸಾಮಾನ್ಯ ವ್ಯಕ್ತಿಯ ಮದುವೆಯ ವಿಷಯವಲ್ಲ. ಬದಲಾಗಿ ಪಾಕ್ ಸಂಸದನ ಮದುವೆ ವಿಷಯ. 56 ವರ್ಷದ ಪಾಕ್ ಸಂಸದ ಅಮೀರ್ ಲಿಯಾಕತ್ ಹುಸೇನ್, 18ರ ಯುವತಿಯನ್ನ ವಿವಾಹವಾಗಿದ್ದಾರೆ. ಅಮೀರ್‌ಗೆ ಈಗಾಗಲೇ ಎರಡು...

”Metaverse”ನಲ್ಲಿ ಭಾರತದ ಮೊದಲ ಮದುವೆ: Receptionಗೆ ನವ ಜೋಡಿಯ ಭರ್ಜರಿ ಸಿದ್ಧತೆ.

ದೇಶದಲ್ಲಿ ಕೊರೊನಾ (Corona) ಬಂದಾಗಿನಿಂದ ಮದುವೆಗಳಿಗೆ ಸರ್ಕಾರಗಳ ನಿರ್ಭಂದ ಮತ್ತು ಷರತ್ತುಗಳ ನಡುವೆ ಮದುವೆಗಳು ನಿರಂತರಾವಾಗಿ ನಡೆಯುತ್ತಲೇ ಇವೆ. ಆ ಮದುವೆಗಳಿಗೆ ಕೇಲವರೂ ಹೋಗುವ ಆಸೆ ಆದರೆ ಕೊರೊನಾ ಹರಡುವ ಭೀತಿಯಿಂದ ಮನೆಯಲ್ಲಿಯೇ ಉಳಿದು ಬಿಡುತ್ತಾರೆ. ಇನ್ನೂ ಕೇಲವರು ಆನ್ ಲೈನ್ ಮೂಲಕ ಮದುವೆಯ ಸಭಾರಂಭಗಳಿಗೆ ಹಾಜರಾಗಿರುತ್ತಾರೆ. ಆದರೆ ಈ ಎಲ್ಲಾದರ ನಡುವೆ ತ್ರೀಡಿ (3D)...

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...

ಇಂಥಾ ಮದುವೆ ಎಲ್ಲೂ ನಡೆದಿರ್ಲಿಕ್ಕಿಲ್ಲ.. ಅಂಥಾದ್ದೇನಿದೆ ಸ್ಪೆಶಲ್ ಅಂತೀರಾ..? ನೀವೇ ಓದಿ..

ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ. ವಿಚಿತ್ರ...

ವಿವಾಹಿತೆಯನ್ನ ಮುತ್ತೈದೆ ಅಂತಾ ಕರಿಯೋದ್ಯಾಕೆ..?

ಹಿಂದೂ ಧರ್ಮದಲ್ಲಿ ಮಹಿಳೆಯರು ವಿವಾಹದ ಬಳಿಕ ತಾಳಿ, ಕುಂಕುಮ, ಕಾಲುಂಗುರ, ಬಳೆ, ಮೂಗು ಬೊಟ್ಟು ಧರಿಸುತ್ತಾರೆ. ಈ ಐದು ಆಭರಣ ಧರಿಸಿದವರನ್ನ ಮುತ್ತೈದೆ ಅಂತಾ ಕರೆಯಲಾಗುತ್ತದೆ. ವಿವಾಹಿತೆಯರು ಈ ಆಭರಣವನ್ನ ಯಾಕೆ ಧರಿಸಬೇಕು..? ಇದರ ಹಿಂದಿರುವ ವೈಜ್ಞಾನಿಕ ಕಾರಣವಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾಳಿ: ತಾಳಿ ಸುಮಂಗಲಿಯರ ಸಂಕೇತ, ಅದೊಂದು ಪವಿತ್ರ ದಾರ....

ಕುಟುಂಬದ ಸಮ್ಮುಖದಲ್ಲಿ ಸಲಿಂಗಕಾಮಿಗಳ ಮದುವೆ..!

ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್  ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...

ಮದುವೆ ಬೇಗ ನಿಶ್ಚಯವಾಗಬೇಕಾದ್ರೆ ಈ ತಂತ್ರ ಪ್ರಯೋಗಿಸಿ..!

ನಾವು ಈ ಮೊದಲೇ ನಿಮಗೆ ಮದುವೆ ನಿಶ್ಚಯವಾಗದಿದ್ದರೆ, ಯಾವ ಮಂತ್ರವನ್ನ ಹೇಳಬೇಕು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೆವು. ಆದ್ರೆ ಇಂದು 35 ವರ್ಷ ವಯಸ್ಸು ದಾಡಿದರೂ ಮದುವೆಯಾಗುತ್ತಿಲ್ಲವೆಂದರೆ, ಒಂದು ತಂತ್ರವನ್ನ ಮಾಡಬೇಕು. ಯಾವುದು ಆ ತಂತ್ರವೆಂದು ಹೇಳಲಿದ್ದೇವೆ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/OBSvaE3AaYI ಮದುವೆ ಸೆಟ್ ಆಗದಿದ್ದರೆ,...

ಮದುವೆಯಾಗುವಾಗ ಜಾತಕ ಮತ್ತು ಸೂತಕ ಎರಡು ಬಹುಮುಖ್ಯವೇಕೆ ಗೊತ್ತಾ..?

ಜೀವನಕ್ಕೆ ತಿರುವು ಕೊಡುವ ಘಟನೆ ಅಂದ್ರೆ ಮದುವೆ. ಅನುಸರಿಸಿಕೊಂಡು ಹೋದ್ರೆ, ಉತ್ತಮ, ಸುಖದಾಯಕ, ಆನಂದಮಯ ಜೀವನ ನಮ್ಮದಾಗುತ್ತದೆ. ದುಡುಕಿ ನಿರ್ಧಾರ ತೆಗೆದುಕೊಂಡು ಸಂಪೂರ್ಣ ಜೀವನವೇ ಕಲಹಮಯವಾಗುತ್ತದೆ. ಜೀವನ ಕಲಹಮಯವಾಗದೇ, ಆನಂದಮಯವಾಗಿರಬೇಕು ಅನ್ನೋ ಕಾರಣಕ್ಕೆ ಪೋಷಕರು ಮಕ್ಕಳ ಮದುವೆಗೂ ಮುನ್ನ ಜಾತಕ ನೋಡೋದು. ಹಾಗಾದ್ರೆ ಮದುವೆ ಮಾಡುವಾಗ ಜಾತಕವೇಕೆ ಮುಖ್ಯ ಅನ್ನೋದರ ಬಗ್ಗೆ ಮತ್ತಷ್ಟು ಮಾಹಿತಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img