ರಾಮನಗರ : ಲಾಕ್ ಡೌನ್ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮದುವೆ ರೇವತಿ ಜೊಜಯತೆ ನೆರವೇರಿತು.. ಬಿಡದಿ ಸಮೀಪದ ತೋಟದಲ್ಲಿ ಮನೆಯಲ್ಲಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್-ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.. ನಿಖಿಲ್ ಮದುವೆಯಾದ ಯುವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ಕುಮಾರಸ್ವಾಮಿ...
ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ.
ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...