Saturday, September 12, 2026

Marriage

ಅಕ್ಕಿ ಬೆಲ್ಲದ ಸೇರಿಟ್ಟು ಸೊಸೆಯನ್ನ ಮನೆ ತುಂಬಿಸಿಕೊಳ್ಳುವುದೇಕೆ ಗೊತ್ತಾ..?

ಮಕ್ಕಳ ಮದುವೆ ಪೋಷಕರಿಗೆ ಕಿರೀಟವಿದ್ದ ಹಾಗೆ ಅನ್ನೋ ಮಾತಿದೆ. ಮಕ್ಕಳ ಮದುವೆ ಮಾಡುವಾಗ ಅಪ್ಪನಲ್ಲಿ ಕಾಣುವ ಗತ್ತೇ ಚಂದ. ಅಮ್ಮನಲ್ಲಿ ನೋಡುವ ಖುಷಿಯೇ ಅಂದ. ಅದರಲ್ಲೂ ಮಗನ ಮದುವೆ ಮಾಡಿಸಿ, ಸೊಸೆಯನ್ನು ಮನೆಗೆ ಕರೆತರುವ ಖುಷಿಯೇ ಬೇರೆ. ಹಾಗಾದ್ರೆ ಯಾಕೆ ಸೊಸೆಯನ್ನ ಮನೆ ಸೇರಸಿಕೊಳ್ಳಬೇಕಾದ್ರೆ, ಅಕ್ಕಿ ಬೆಲ್ಲದ ಸೇರನ್ನಿಟ್ಟು, ಅದನ್ನು ಕಾಲಿನಿಂದ ಸರಿಸುವ ಮೂಲಕ...

ಸಪ್ತಪದಿ ತುಳಿಯಲು ರೆಡಿಯಾಗಿದ್ದಾರಂತೆ ನಟಿ ಕಾಜಲ್: ವರ ಯಾರು..?

ಕಾಜಲ್ ಅಗರ್ವಾಲ್.. ಕಾಲಿವುಡ್, ಟಾಲಿವುಡ್, ಬಾಲಿವುಡ್‌ಗಳಲ್ಲಿ ತನ್ನ ಛಾಪು ಮೂಡಿಸಿರುವ ನಟಿ. ಆರ್ಯಾ 2 ಸಿನಿಮಾ ಟಾಲಿವುಡ್‌ನಲ್ಲಿ ಹೆಸರು ತಂದುಕೊಟ್ರೆ, ಸಿಂಗಂ ಚಿತ್ರ ಬಾಲಿವುಡ್‌ನಲ್ಲಿ ಹೆಸರು ಮಾಡಲು ನೆರವಾಯಿತು. ಸದ್ಯ ಕಾಜಲ್ ಬಗ್ಗೆ ಕೇಳಿಬಂದಿರುವ ಸುದ್ದಿ ಏನಂದ್ರೆ, ಕಾಜಲ್ ಅಗರ್‌ವಾಲ್ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರಂತೆ. ಈ ಮೊದಲು ನಿಮ್ಮನ್ನು ಮದುವೆಯಾಗುವ ಹುಡುಗ ಹೇಗಿರಬೇಕೆಂದು ಕೇಳಿದಾಗ,...

ತೋಟದ ಮನೆಯಲ್ಲಿ ನೆರವೇರಿದ ನಿಖಿಲ್-ರೇವತಿ ಕಲ್ಯಾಣ

ರಾಮನಗರ : ಲಾಕ್ ಡೌನ್ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮದುವೆ ರೇವತಿ ಜೊಜಯತೆ ನೆರವೇರಿತು.. ಬಿಡದಿ ಸಮೀಪದ ತೋಟದಲ್ಲಿ ಮನೆಯಲ್ಲಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್-ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.. ನಿಖಿಲ್ ಮದುವೆಯಾದ ಯುವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ಕುಮಾರಸ್ವಾಮಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img