Spiritual: ಕೆಲವು ಅವಿವಾಹಿತರನ್ನು ನೀವು ಯಾಕೋ ಇನ್ನೂ ಮದುವೆಯಾಗಿಲ್ಲವೆಂದು ಕೇಳಿದಾಗ, ನೆಮ್ಮದಿಯಾಗಿದ್ದೀನಿ. ಯಾಕೆ ಇಂಥ ಪ್ರಶ್ನೆ ಕೇಳಿ ನೆಮ್ಮದಿ ಹಾಳು ಮಾಡ್ತೀರಾ ಎಂದು ಹೇಳುತ್ತಾರೆ. ಅವರ್ಯಾಕೆ ಹಾಗೆ ಹೇಳುತ್ತಾರೆ ಎಂದರೆ, ವಿವಾಹಿತರ ಗೋಳನ್ನ ಅವರು ನೋಡಿರುತ್ತಾರೆ. ಯಾಕಂದ್ರೆ ಮದುವೆಯಾದ ಜೋಡಿ ಒಂದಲ್ಲ ಒಂದು ವಿಷಯಕ್ಕೆ ಜಗಳವಾಡುತ್ತಲೇ ಇರುತ್ತಾರೆ. ಚಾಣಕ್ಯರು ಹೇಳುವ ಪ್ರಕಾರ, ಪತಿ-ಪತ್ನಿಯ ಕೆಲ...
Life Style: ವಿವಾಹ ಅನ್ನೋದು ಹೆಣ್ಣಿನ ಜೀವನವನ್ನು ಬದಲಾಯಿಸುವ ಘಟನೆ. ಕೆಲವರ ಜೀವನ ಉತ್ತಮವಾಗಿ ಬದಲಾಗುತ್ತದೆ. ಇನ್ನು ಕೆಲವರ ಜೀವನ ಕೆಟ್ಟದಾಗಿ ಬದಲಾಗುತ್ತದೆ. ಅದೆಲ್ಲ ಅವರವರ ತಿಳುವಳಿಕೆ, ತಾಳ್ಮೆ, ಹಣೆಬರಹಕ್ಕೆ ಬಿಟ್ಟಿದ್ದು. ಆದರೆ ಓರ್ವ ಹೆಣ್ಣಿನ ವೈವಾಹಿಕ ಜೀವನ ಉತ್ತಮವಾಗಿ ಇರಬೇಕು ಅಂದ್ರೆ, ಆಕೆ ಕೆಲ ತಪ್ಪುಗಳನ್ನು ಮಾಡಬಾರದು. ಅದು ಎಂಥ ತಪ್ಪುಗಳು ಅಂತಾ...
ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ತಮ್ಮ 18 ವರ್ಷದ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರೂ ಟ್ವೀಟ್ ಮಾಡಿದ್ದು, 18 ವರ್ಷಗಳ ಕಾಲ ಉತ್ತಮ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಹಿತೈಶಿಗಳಾಗಿ ಜೀವನ ನಡೆಸಿದ್ದೇವೆ. ಆದ್ರೆ ಈ 18 ವರ್ಷಗಳ ವೈವಾಹಿಕ ಜೀವನವನ್ನು ಇಲ್ಲಿಗೆ ಅಂತ್ಯ ಮಾಡಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು...
ಹೆಣ್ಣಿನ ನಿಜವಾದ ಜೀವನ ಶುರುವಾಗುವುದೇ ಮದುವೆಯಾದ ಬಳಿಕ. ಅಪ್ಪ ಅಮ್ಮನ ಮುದ್ದಿನ ಮಗಳಾಗಿ ಬೆಳೆದ ಹೆಣ್ಣು ಬೇರೆಯವರ ಮನೆ ಬೆಳಗಲು ಹೋದಾಗ ಹೇಗಿರುತ್ತಾಳೆ. ಮತ್ತು ಆಕೆಯ ಪತಿ ಮತ್ತು ಪತಿಯ ಮನೆಯವರು ಆಕೆಯನ್ನ ಹೇಗೆ ನಡೆಸಿಕೊಳ್ಳುತ್ತಾರೆ ಎನ್ನುವgದರ ಮೇಲೆ ಹೆಣ್ಣಿನ ವೈವಾಹಿಕ ಜೀವನ ತಿಳಿಯಬಹುದು. ಆದ್ರೆ ವೈವಾಹಿಕ ಜೀವನ ಉತ್ತಮವಾಗಿರಲು ಪತಿ-ಪತ್ನಿ ಅನ್ಯೋನ್ಯವಾಗಿರಬೇಕು. ಹಾಗೆ...
ಮೊದಲೆಲ್ಲ ಕೆಲ ಹೆಣ್ಣು ಮಕ್ಕಳು ಮದುವೆಯಾಗುವ ದಿನ, ತಾಳಿ ಕಟ್ಟುವ ಸಮಯವೇ ಗಂಡನ ಮುಖ ನೋಡುತ್ತಿದ್ದರು. ಅಲ್ಲದೇ, ಜೀವನಪೂರ್ತಿ ಕಷ್ಟ ಸುಖಗಳನ್ನು ಹಂಚಿಕೊಂಡು ಬಾಳುತ್ತಿದ್ದರು. ಆದ್ರೆ ಈಗಿನ ಕಾಲದಲ್ಲಿ ಪ್ರೀತಿ ಪ್ರೇಮ ಅನ್ನೋದು ಕೆಲವರಿಗೆ ಆಟವಾಗಿಬಿಟ್ಟಿದೆ. ಇಂದು ಒಬ್ಬರ ಜೊತೆ ಕಾಲ ಕಳೆದು, ನಾಳೆ ಮತ್ತೊಬ್ಬರ ಜೊತೆ ಮದುವೆಯಾಗುವ ಜನ, ಸಂಗಾತಿ ಜೊತೆ ಸರಿಯಾಗಿ...
Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...