Wednesday, February 4, 2026

marsh

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img