Sports News: ನಿನ್ನೆಯಷ್ಟೇ ಗುಜರಾತ್ನ ಅಹಮದಾಬಾದ್ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೇನಾದರೂ ಈ ಟ್ರೋಫಿ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...