Sunday, June 1, 2025

martyrdomday

ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ

www.karnatakatv.net : ಚಾಮರಾಜನಗರ : ನಗರದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಹುತಾತ್ಮರ ವೀರಗಲ್ಲಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಮಾಡಿ, ಜಿಲ್ಲಾ ಸತ್ರ ನ್ಯಾಯಾಧೀಶರು ವೀರಗಲ್ಲಿಗೆ ಪುಷ್ಬಾರ್ಚನೆ ಮಾಡಿದ್ರು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈವರೆಗೆ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದವರನ್ನ ಅಧಿಕಾರಿಗಳು ಸ್ಮರಿಸಿದ್ರು. ಇದೇ ವೇಳೆಗೆ ಪೊಲೀಸರು ಆಕರ್ಷಕ ಪಥ ಸಂಚಲನ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img