ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...