ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...