Monday, July 13, 2026

Masal Mani

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್ ಹೇಳೋದೇನಂದ್ರೆ, ಕೆಲವು ಬಾರಿ ನಾನು ಇಷ್ೆಲ್ಲಾ ತಾಲೆಂಜ್‌ಗಳನ್ನು ಎದುರಿಸಿ ಬಂದು ಕೂತಿದ್ದೇನಾ ಅಂತಾ ಅನ್ನಿಸುತ್ತೆ. ಹಲವು ಸಮಸ್ಯೆಗಳನ್ನು ಎದುರಿಸಿ ಬಂದಿದ್ದೇನೆ ಅಂದ್ರೆ ಅದು ರಾಯರ ಆಶೀರ್ವಾದ ಅಂತಾರೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img