Saturday, September 19, 2026

#masen worker

Police: ಮಗಳಿಗಾಗಿ ಯುವಕನ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ತಂದೆ..!

ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಸಿಲ್ವರ ಟೌನ್ ದಲ್ಲಿ ಯುವಕನ ಕೊಲೆ ನಡೆದ ಕೂಗಳತೆಯಲ್ಲಿ ಇನ್ನೊಬ್ಬ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪರಸಪ್ಪ ಡಮ್ಮರ ವಯಸ್ಸು(50)ಎಂದು ಗುರುತಿಸಲಾಗಿದೆ. ನಿನ್ನೆ ಮೌಲಾಲಿ ವಯಸ್ಸು (24) ಎಂಬಾತನ ಕೊಲೆ ನಡೆದಿತ್ತು. ಆ ಕೊಲೆಗೆ ಸಂಬಂಧಿಸಿದಂತೆ ಗೋಕುಲ ಠಾಣಾ ಪೋಲೀಸರು ಪರಸಪ್ಪನನ್ನು ಪೋಲೀಸ ಠಾಣೆಗೆ ವಿಚಾರಣೆಗೆ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img