special news
ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್ ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...