Wednesday, March 25, 2026

Masidi

ರಾಷ್ಟ್ರ ಲಾಂಛನಕ್ಕೆ ಅವಮಾನ! ಶ್ರೀನಗರದಲ್ಲಿ ನಡೆದಿದ್ದೇನು?

ಜಮ್ಮುಕಾಶ್ಮೀರದಲ್ಲಿ ನವೀಕೃತ ಮಸೀದಿಯೊಂದರ ನಾಮಫಲಕದಲ್ಲಿ ಅಳವಡಿಸಿದ್ದ ರಾಷ್ಟ್ರ ಲಾಂಛನವನ್ನು, ಮುಸ್ಲಿಮರ ಗುಂಪೊಂದು ವಿರೂಪಗೊಳಿಸಿದೆ. ಶ್ರೀನಗರದ ಹಜರತ್‌ ಬಲ್‌ ದರ್ಗಾದಲ್ಲಿದ್ದ ಅಶೋಕ ಲಾಂಛನವಿದ್ದ ಶಿಲಾಫಲಕವನ್ನು, ಕಲ್ಲಿನಿಂದ ಜಜ್ಜಿ ಜಖಂಗೊಳಿಸಿದ್ದಾರೆ. ಜಮ್ಮುಕಾಶ್ಮೀರದ ವಕ್ಫ್‌ ಮಂಡಳಿಯಿಂದ ದರ್ಗಾವನ್ನು, ನವೀಕರಣ ಮಾಡಲಾಗಿತ್ತು. ದರ್ಗಾದ ಎದುರು ಶಿಲಾಫಲಕ ಸ್ಥಾಪಿಸಲಾಗಿತ್ತು. ಅದರಲ್ಲಿ ಒಂದು ಕಡೆ ಅಶೋಕ ಸ್ತಂಭದ ಲಾಂಛನವನ್ನು ಕೆತ್ತಲಾಗಿತ್ತು. ಇದು ಇಸ್ಲಾಂ ತತ್ವಗಳಿಗೆ...

ಹಾಸನದ ಮಸೀದಿಯಲ್ಲಿ ಕಳ್ಳತನ: ಕಂಪ್ಯೂಟರ್, ಕ್ಯಾಮೆರಾ ಕದ್ದೊಯ್ದ ಕಳ್ಳ..

ಹಾಸನ : ಹಾಸನದ ಮಸೀದಿಯೊಂದರಲ್ಲಿ ಕಳ್ಳತನವಾಗಿದ್ದು, ಮಸೀದಿಗೆ ನುಗ್ಗಿರುವ ಕಳ್ಳ, ಕಂಪ್ಯೂಟರ್ ಮತ್ತು ಕ್ಯಾಮೆರಾ ಹೊತ್ತೊಯ್ದಿದ್ದಾನೆ. ಹಾಸನ ನಗರದ, ಶರೀಫ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಖುಬಾ ಮಸೀದಿಯಲ್ಲಿ ಕಳ್ಳತನವಾಗಿದೆ. ಮಸೀದಿಯ ಮುಖ್ಯದ್ವಾರದ ಬೀಗ ಮುರಿದು, ಹುಂಡಿ ಕದಿಯಲು ಪ್ರಯತ್ನಿಸಿದ್ದು, ಕಳ್ಳತನದ ದೃಶ್ಯ, ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದಾದ ಬಳಿಕ, ಕಳ್ಳ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img