Friday, September 11, 2026

masjid

ವಾರಣಾಸಿ : ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

BREAKING NEWS: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು  ನೀಡಿದೆ. ಹಿಂದೂಗಳ  ಅರ್ಜಿಯನ್ನು ಕೋರ್ಟ್ ...

ಪ್ರಮೋದ್ ಮುತಾಲಿಕ್ ಕೂಡಲೇ ನಿಮ್ಹಾನ್ಸ್ ಗೆ ಸೇರಿಸಿ – ಶಾಸಕ ಜಮೀರ್ ಅಹ್ಮದ್

https://www.youtube.com/watch?v=Oe61ePt8Pp0 ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img