Friday, September 26, 2025

mask man

ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದೇ ತಿಮರೋಡಿ!!

ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ‌ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್‌ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್‌ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ. ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್‌ ದೂರದಲ್ಲಿರುವ, ತಿಮರೋಡಿ ಗ್ರಾಮದ...

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img