ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್ಐಟಿ ಅಧಿಕಾರಿಗಳು ಫಂಡಿಂಗ್ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್ ಡೀಟೆಲ್ಸ್ ಪಡೆಯಲಾಗಿದೆ.
ಇನ್ನು, ಫಂಡಿಂಗ್ ಆರೋಪದ ಮೇಲೆ ಮಹೇಶ್ ಶೆಟ್ಟಿ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...