ಧರ್ಮಸ್ಥಳ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಹಳೆಯ ವಿಡಿಯೋಗಳು ವೈರಲ್ ಆಗಿರುವ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಪ್ರಕರಣದ ತನಿಖೆ ಗಂಭೀರ ಹಂತ ತಲುಪಿದೆ. ವಿಶೇಷ ತನಿಖಾ ದಳ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಮಹಜರಿನಲ್ಲಿ ಏಳು ತಲೆಬುರುಡೆಗಳು ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ....
ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...