Sunday, August 16, 2026

Mass Resignation

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img