Wednesday, February 11, 2026

MassCremationCase

SITಗೆ ತುರ್ತು ನಿರ್ಣಯ CMಗೆ ತೇಜಸ್ವಿ 5 ಪ್ರಶ್ನೆಗಳು!

ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ. ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img