Tuesday, February 4, 2025

Maszid

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...
- Advertisement -spot_img

Latest News

Grammy Award: ಚಂದ್ರಿಕಾ ಟಂಡನ್ ಆಲ್ಬಂಗೆ ಒಲಿದ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್

Grammy Award: ಇಂದು ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮ ನಡೆದಿದ್ದು, ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಗ್ರ್ಯಾಮಿ ಅವಾರ್ಡ್ ನೀಡಲಾಗಿದೆ. ಗಾಯಕಿ ಚಂದ್ರಿಕಾ ಟಂಡನ್ ಮಂತ್ರಪಠಣದ ಆಲ್ಬ್ಂಗೆ...
- Advertisement -spot_img