Wednesday, August 5, 2026

Maszid

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img