Saturday, September 19, 2026

Maszid

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img