Wednesday, April 16, 2025

Match Preview

ಇಂದು ಸನ್ ರೈಸರ್ಸ್ಗೆ ಕೋಲ್ಕತ್ತಾ ಸವಾಲು  

ಪುಣೆ:ಐಪಿಎಲ್ ನ 61ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಗೆಲುವು ಮುಖ್ಯವಾಗಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ತಂಡ ಈ ಬಾರಿ ಏರಿಳಿತ ಕಂಡಿದೆ. ಸತತ 5 ಪಂದ್ಯಗಳ ಗೆಲುವಿನ ನಂತರ ಸನ್ ರೈಸರ್ಸ್ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ತಂಡದ...

ಇಂದು ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್ಸಿಬಿ ?

ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...

ಇಂದು ರಾಜಸ್ಥಾನ, ಡೆಲ್ಲಿ ಬಿಗ್ ಫೈಟ್

ಮುಂಬೈ:ಐಪಿಎಲ್ ನ 58ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನಕ್ಕೆ ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇತ್ತ ಮೊನ್ನೆಯಷ್ಟೆ ಚೆನ್ನೈ ವಿರುದ್ಧ ಸೋತ ಡೆಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಬೇಕಿದ್ದಲ್ಲಿ ಆಡುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಡೆಲ್ಲಿ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ. ಡೆಲ್ಲಿ ತಂಡ...

ಪ್ಲೇ ಆಫ್ ಪ್ರವೇಶಿಸಲು ಇಂದು ಲಕ್ನೊ, ಟೈಟಾನ್ಸ್ ಫೈಟ್ 

ಪುಣೆ: ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್  ಇಂದು ಬಲಿಷ್ಠ ತಂಡ ಲಕ್ನೊ ತಂಡವನ್ನು ಎದುರಿಸಲಿದ್ದು  ಪ್ಲೇ ಆಫ್ಗೆ ಹೋಗುವ ಕನಸು ಕಾಣುತ್ತಿದೆ. ಮಂಗಳವಾರ ಇಲ್ಲಿನ  ಎಂಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯ ಕೂತೂಹಲ ಕೆರೆಳಿಸಿದೆ. ಟೂರ್ನಿಯಲ್ಲಿ ಒಳ್ಳೆಯ ಪ್ರದರ್ಶನ ನೀಡಿರುವ ಉಭಯ ತಂಡಗಳು ಮೊದಲ ಆವೃತ್ತಿಯಲ್ಲೆ ಪ್ಲೇ ಆಫ್ ಕನಸು ಕಾಣುತ್ತಿವೆ. ಟೂರ್ನಿವುದ್ದಕ್ಕೂ ಅಂಕಪಟ್ಟಿಯಲ್ಲಿ ಗುಜರಾತ್ ಅಗ್ರಸ್ಥಾನದಲ್ಲಿತ್ತು....

ಇಂದು ಆರ್ಸಿಬಿಗೆ ಚೆನ್ನೈ ಟೆಸ್ಟ್

ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...

ಲಕ್ನೋ, ಪಂಜಾಬ್ ನಡುವೆ ಯಾರು ಕಿಂಗ್ ? 

ಪುಣೆ: ಐಪಿಎಲ್ನನಲ್ಲಿಂದು ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಹಾಕಿದೆ. ಐಪಿಎಲ್‍ನ 42ನೇ ಪಂದ್ಯದಲ್ಲಿ  ಪಂಜಾಬ್ ತಂಡ ಬಲಿಷ್ಠ  ಲಕ್ನೊ ತಂಡವನ್ನು  ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಪಂಜಾಬ್ ತಂಡಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಮೊನ್ನೆ ಚೆನ್ನೈ ವಿರುದ್ಧ  ಗೆದ್ದಿದ್ದ ಪಂಜಾಬ್ 8 ಪಂದ್ಯಗಳಲ್ಲಿ  4ರಲ್ಲಿ ಗೆದ್ದು 4ರಲ್ಲಿ ಸೋತು ಅಂಕಪಟ್ಟಿಯಲ್ಲಿ...

ಗುಜರಾತ್ ಟೈಟಾನ್ಸ್ ಮುಳುಗಿಸುತ್ತಾ ಆರ್‍ಸಿಬಿ ? 

ಮುಂಬೈ:  ಐಪಿಎಲ್‍ನ 43ನೇ ಪಂದ್ಯದಲ್ಲಿ  ಇಂದು ಆರ್‍ಸಿಬಿ ಹಾಗೂ ಗುಜರಾತ್ ಟೈಟಾನ್ಸ್  ಮೊದಲ ಬಾರಿಗೆ  ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಆರ್‍ಸಿಬಿ ಗೆಲ್ಲಲ್ಲೇಬೇಕಾದ ಒತ್ತಡವನ್ನು  ಎದುರಿಸುತ್ತಿದೆ. ಆರ್‍ಸಿಬಿ ಕಳೆದ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಫಾಫ್ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡದ ಪ್ಲೇ ಆಫ್ ಹಾದಿ ತುಂಬ ಕಠಿಣವಾಗಿದೆ. ಮುಂದಿನ 5 ಪಂದ್ಯಗಳಲ್ಲಿ  3 ಪಂದ್ಯಗಳನ್ನು...

ಸನ್‍ರೈಸರ್ಸ್  ಗೆಲುವಿನ ಓಟಕ್ಕೆ  ಆರ್‍ಸಿಬಿ ಬ್ರೇಕ್ ? 

ಮುಂಬೈ: ಇಂದು ಐಪಿಎಲ್‍ನಲ್ಲಿ  ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ  ಆರ್‍ಸಿಬಿ ಸನ್‍ರೈಸರ್ಸ್  ತಂಡವನ್ನು ಎದುರಿಸಲಿದೆ. ಶನಿವಾರ  ಬ್ರಾಬೊರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು  2ರಲ್ಲಿ ಸೋತಿದ್ದು ...

ಇಂದು ಕ್ಯಾಪಿಟಲ್ಸ್ , ರಾಯಲ್ಸ್ ಕದನ 

ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ  ಕ್ಯಾಪಿಟಲ್ಸ್ ತಂಡ  ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ  ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ.  ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ  ಕ್ಯಾಪಿಟಲ್ಸ್ ತಂಡ ಕುಗ್ಗಿ...

ಇಂದು  ಚೆನ್ನೈ ಕಿಂಗ್ಸ್, ಮುಂಬೈ ಕಾದಾಟ : ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿ  ಮುಂಬೈ 

ಮುಂಬೈ:  ಸತತ ಆರು ಸೋಲುಗಳಿಂದ ಸೋತು ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ  ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು  ಎದುರಿಸಲಿದ್ದು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಗುರುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ  ಈ ಹಿಂದೆ ಐಪಿಎಲ್‍ನಲ್ಲಿ ಸದ್ದು ಮಾಡಿದ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಐದು ಬಾರಿ ಚಾಂಪಿಯನ್ ಮುಂಬೈ ಆಡಿದ 6 ಪಂದ್ಯಗಳನ್ನು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img