Friday, July 11, 2025

Mathew t thomas

HD Devegouda: ದೇವೇಗೌಡರ ಜೆಡಿಎಸ್ ತೊರೆದ ಕೇರಳ ಜೆಡಿಎಸ್ ಘಟಕ

ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್​ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್​ಡಿಎಫ್​ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img