Saturday, August 1, 2026

Mathighatta PHC

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಸಭೆಯಲ್ಲಿ ಗ್ರಾಮಸ್ಥರು ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರು...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img