Wednesday, February 4, 2026

mathura

Janmashtami Special: ಮಥುರಾ ಶ್ರೀಕೃಷ್ಣ ದೇವಸ್ಥಾನದ ವಿಶೇಷತೆಗಳೇನು..?

Spiritual: ಉತ್ತರ ಪ್ರದೇಶದಲ್ಲಿರುವ ಮಥುರಾ ಶ್ರೀಕೃಷ್ಣನ ಜನ್ಮಸ್ಥಳ ಎಂಬುದು ಎಲ್ಲರಿಗೂ ಗೊತ್ತು. ಈ ಮಥುರೆಯಲ್ಲಿ ಶ್ರೀಕೃಷ್ಣನ ದೇವಸ್ಥಾನವಿದೆ. ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ ನಾವಿಂದು ಮಥುರಾ ಶ್ರೀಕೃಷ್ಣ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿಯೋಣ. ಉತ್ತರಪ್ರದೇಶದ ಯಮುನಾ ನದಿ ತೀರದಲ್ಲಿ ಮಥುರಾ ಪಟ್ಟಣದಲ್ಲಿ ಶ್ರೀಕೃಷ್ಣನ ದೇವಸ್ಥಾನವಿದೆ. ಮಥುರೆಯ ಕಂಸನ ಅರಮನೆಯ ಕಾರಾಗೃಹದಲ್ಲೇ ಶ್ರೀಕೃಷ್ಣ, ದೇವಕಿಯ ಗರ್ಭದಲ್ಲಿ 8ನೇ ಮಗುವಾಗಿ...

ಪ್ರಸಾದಕ್ಕಿಟ್ಟ ಹಣ್ಣು ತೆಗೆದುಕೊಂಡಿದ್ದಕ್ಕೆ ಇಂಥ ಶಿಕ್ಷೆ ಕೊಡೋದಾ..?

ಉತ್ತರಪ್ರದೇಶದ ಮಥುರಾದಲ್ಲಿ ಪ್ರಸಾದಕ್ಕಿಟ್ಟ ಹಣ್ಣುಗಳನ್ನ ಕದ್ದರು ಎಂಬ ಆರೋಪದ ಮೇಲೆ ಇಬ್ಬರು ಮಕ್ಕಳನ್ನ ಕಟ್ಟಿಹಾಕಿ ಥಳಿಸಿದ ಘಟನೆ ನಡೆದಿದೆ. ಜುಲೈ 24ರಂದು ಈ ಘಟನೆ ನಡೆದಿದ್ದು, ಶಾಲೆಯಲ್ಲಿ ನಡೆಯಬೇಕಾಗಿದ್ದ ಪೂಜೆಗೆಂದು ಹಣ್ಣು ಹಂಪಲುಗಳನ್ನ ತಂದಿರಿಸಲಾಗಿತ್ತು. ಈ ವೇಳೆ ಇಬ್ಬರು ಮಕ್ಕಳು ಹಣ್ಣುಗಳಲ್ಲಿ ಕೆಲ ಹಣ್ಣುಗಳನ್ನ ಯಾರಿಗೂ ಗೊತ್ತಾಗದ ಹಾಗೆ ತೆಗೆದು ತಿಂದಿದ್ದಾರೆ. https://youtu.be/gn9ogBZW9_o ಈ ವಿಷಯ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img