Sunday, August 16, 2026

Mathura shahi idgah

ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 2ರಿಂದ ಶಾಹಿ ಈದ್ಗಾ ಸಮೀಕ್ಷೆಗೆ ಕೋರ್ಟ್ ಆದೇಶ

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ. ದೆಹಲಿಯಲ್ಲಿನ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img