ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ.
ದೆಹಲಿಯಲ್ಲಿನ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...