ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಜ್ಞಾನವಾಪಿ ಪ್ರಕರಣದಂತೆ ಹಿಂದೂ ಸೇನೆಯ ಹಕ್ಕು ಮೇರೆಗೆ ಮಥುರಾದ ಸ್ಥಳೀಯ ನ್ಯಾಯಾಲಯ ಈದ್ಗಾದ ಅಮೀನ್ ಸಮೀಕ್ಷೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. ಈ ಸಂಬಂಧ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಮೀನ್ ಅವರಿಗೆ ಸೂಚಿಸಲಾಗಿದೆ.
ದೆಹಲಿಯಲ್ಲಿನ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...