Tuesday, August 4, 2026

matsyalaya

₹10 ಮಾತ್ರ ಪ್ರವೇಶ ಶುಲ್ಕ – ತುಮಕೂರಲ್ಲಿ ಹೊಸ ಮತ್ಸ್ಯಾಲಯ!

ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ. ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು. ಈ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img