Thursday, November 13, 2025

mattannavar

ಚಿನ್ನಯ್ಯನ ನಂಬಿ ಕೆಟ್ಟ T. ಜಯಂತ್‌ ಹೇಳಿದ್ದೇನು?

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ, ಕೆಲವು ನಿಗೂಢ ಸಾವುಗಳ ಬಗ್ಗೆಯೂ ತನಿಖೆಯಾಗಲು ಜಯಂತ್‌ ಆಗ್ರಹಿಸಿದ್ರು. ಇದೇ ವಿಚಾರವಾಗಿ ಅಧಿಕಾರಿಗಳಿಗೆ ದೂರನ್ನು ಕೊಟ್ಟಿದ್ರು. ಆದ್ರೀಗ ಸಾಮಾಜಿಕ ಹೋರಾಟಗಾರ ಜಯಂತ್ ಸುತ್ತಾ ಧರ್ಮಸ್ಥಳದ ಕೇಸ್‌ ಸುತ್ತಿಕೊಂಡಿದೆ. ಕೋರ್ಟ್‌, ಪೊಲೀಸರ ಎದುರು ಚಿನ್ನಯ್ಯ ಬುರುಡೆಯೊಂದನ್ನ ತಂದಿಟ್ಟಿದ್ದ. ಈ ಬುರುಡೆಯನ್ನು‌ ನನಗೆ ಕೊಟ್ಟಿದ್ದು ಜಯಂತ್ ಎಂಬುದಾಗಿ, ವಿಚಾರಣೆ ವೇಳೆ ಹೇಳಿದ್ದಾನೆ....
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img