Wednesday, September 24, 2025

mattannavar

ಚಿನ್ನಯ್ಯನ ನಂಬಿ ಕೆಟ್ಟ T. ಜಯಂತ್‌ ಹೇಳಿದ್ದೇನು?

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ, ಕೆಲವು ನಿಗೂಢ ಸಾವುಗಳ ಬಗ್ಗೆಯೂ ತನಿಖೆಯಾಗಲು ಜಯಂತ್‌ ಆಗ್ರಹಿಸಿದ್ರು. ಇದೇ ವಿಚಾರವಾಗಿ ಅಧಿಕಾರಿಗಳಿಗೆ ದೂರನ್ನು ಕೊಟ್ಟಿದ್ರು. ಆದ್ರೀಗ ಸಾಮಾಜಿಕ ಹೋರಾಟಗಾರ ಜಯಂತ್ ಸುತ್ತಾ ಧರ್ಮಸ್ಥಳದ ಕೇಸ್‌ ಸುತ್ತಿಕೊಂಡಿದೆ. ಕೋರ್ಟ್‌, ಪೊಲೀಸರ ಎದುರು ಚಿನ್ನಯ್ಯ ಬುರುಡೆಯೊಂದನ್ನ ತಂದಿಟ್ಟಿದ್ದ. ಈ ಬುರುಡೆಯನ್ನು‌ ನನಗೆ ಕೊಟ್ಟಿದ್ದು ಜಯಂತ್ ಎಂಬುದಾಗಿ, ವಿಚಾರಣೆ ವೇಳೆ ಹೇಳಿದ್ದಾನೆ....
- Advertisement -spot_img

Latest News

ಕಾದಂಬರಿ ಲೋಕದ ದೈತ್ಯ ಎಸ್‌ ಎಲ್‌ ಬೈರಪ್ಪ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಕಣ್ಮಣಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ. 1931 ರಲ್ಲಿ ಜನಿಸಿದ ಅವರಿಗೆ 94...
- Advertisement -spot_img