Thursday, April 25, 2024

Matthur

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ- ನಾಲ್ವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img