Friday, July 11, 2025

mawikeri

ದುಡಿಯಲು ಮಡಿಕೇರಿಗೆ ಹೋದ ಮಕ್ಕಳು ಹೆಣವಾಗಿ ಮನೆಗೆ ಬಂದರು…!

www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು.  ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img