Saturday, June 13, 2026

mawikeri

ದುಡಿಯಲು ಮಡಿಕೇರಿಗೆ ಹೋದ ಮಕ್ಕಳು ಹೆಣವಾಗಿ ಮನೆಗೆ ಬಂದರು…!

www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು.  ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img