Saturday, May 17, 2025

may 10 lection

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img