ರಾಜಕೀಯ ಸುದ್ದಿ:
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...