Friday, May 16, 2025

may months

ಹೊಸ ಪಕ್ಷ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ . ಇನ್ನು ಒಂದುವರೆ ತಿಂಗಳಲ್ಲಿ ಹೊಸ ಸರ್ಕಾರ

ರಾಜ್ಯ ರಾಜಕಾರಣ: ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ. ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img