Monday, February 9, 2026

may take a year

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img