Wednesday, July 22, 2026

mayamruga

ಶ್ರೀರಂಗಪಟ್ಟಣದಲ್ಲಿ ಯತಿರಾಜ್ “ಮಾಯಾಮೃಗ”

  ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img