ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...