Sunday, June 1, 2025

mayor election

ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು...

ಡಿಕೆಶಿ ಕೊಟ್ಟ ಟಾಸ್ಕ್‌ ಪೂರೈಸುವಲ್ಲಿ ವಿಫಲರಾದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ‌. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img