Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಸಾಕಷ್ಟು ಸವಾಲುಗಳಿವೆ.ಸಾಕಷ್ಟು...
Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...